ಬಾಗಲಕೋಟೆ: ಐಎಎಸ್ ಹಾಗೂ ಕೆಎಎಸ್ ಸ್ಪರ್ಧಾರ್ಥಿಗಳಿಗಾಗಿ ಜನವರಿ 8ರಂದು ವಿಶೇಷ ತರಬೇತಿ ಕಾರ್ಯಾಗಾರವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಪಂ ಸಿಇಓ ಶಶಿಧರ ಕುರೇರ ತಿಳಿಸಿದ್ದಾರೆ.
Petkarmedia:ಜಿಪಂ ಸಿಇಓ ಶಶಿಧರ ಕುರೇರ
ಈ ಕುರಿತು ಮಾಹಿತಿ ನೀಡಿದ ಅವರು, ತೋಟಗಾರಿಕೆ ಇಲಾಖೆ ಹಾಗೂ ಜಿಲ್ಲಾ ಪಂಚಾಯತ್ ಬಾಗಲಕೋಟೆ ಸಹಯೋಗದಲ್ಲಿ ಕಾರ್ಯಾಗಾರ ನಡೆಯಲಿದ್ದು, ಹಿರಿಯ ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳು ಮತ್ತು ನುರಿತ ವಿಷಯ ತಜ್ಞರು ಭಾಗವಹಿಸಲಿದ್ದಾರೆ ಎಂದರು. ಸ್ಪರ್ಧಾರ್ಥಿಗಳು ಈ ಕಾರ್ಯಾಗಾರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕೋರಿದರು.
Petkarmedia: ಸ್ಥಳೀಯ ಸುದ್ದಿಗಳಿಗಾಗಿ ನೋಡಿ.

ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ